ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದೀಗ ರಾಜ್ಯದಲ್ಲಿ ಚಳಿ ಪ್ರಮಾಣ ಹಿಗ್ಗಿ ಕಡಿಮೆಯಾಗುತ್ತಿದ್ದು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಮುಂದುವರಿಯಲಿದೆ.ಇದನ್ನು ಓದಿ -ಜೆಟ್ ವಿಮಾನ ಪತನ: 6 ಮಂದಿ ಸಾವು, ಹಲವಾರು ಮನೆಗಳಿಗೆ ಬೆಂಕಿ
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ತಂಪಾದ ಹವಾಮಾನ ಸಾಧಾರಣವಾಗಿ ಇರಲಿದೆ.
More Stories
ಅಂಬರೀಶ್ ಆಸೆಯನ್ನು ಈಡೇರಿಸಿದ ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ: ಬೈಕ್ ಸವಾರರಿಗೆ ನಿಷೇಧ!
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ