ಕರ್ನಾಟಕದಾದ್ಯಂತ ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಾಳೆಯಿಂದ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ,ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.ಮಂಡ್ಯದಲ್ಲಿ ಏ.16ರಿಂದ ಹೆಚ್ಡಿಕೆ ಪ್ರಚಾರ ಆರಂಭ
ಕೊಡಗು, ಮೈಸೂರು ,ಮಂಡ್ಯ ,ಹಾಸನ ,ಚಿಕ್ಕಮಗಳೂರು ,ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು