ಈ ಬಾರಿ ಅವಧಿಗೂ ಮುನ್ನವೇ ಕರ್ನಾಟಕದಲ್ಲಿ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದೆ.ಉತ್ತರ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ಹಲವು ಕಡೆ ಅವಧಿ ಮುನ್ನವೇ ಮುಂಗಾರು ಮಳೆಯಾಗಲಿದೆ. ದೇಶದ ಹಲವು ಕಡೆ ಕೂಡ ಅವಧಿಗೆ ಮುನ್ನ ಮಳೆಯಾಗಲಿದೆ .
ಮಾರ್ಚ್ 16 ರಿಂದ 22 ರ ತನಕ ದೇಶದ ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ. ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.
ಫೆಬ್ರವರಿ, ಮಾರ್ಚ್ ನಲ್ಲಿ ಅತಿ ಹೆಚ್ಚು ಬಿಸಿಲಿನ ಉಷ್ಣಾಂಶವಿದೆ, ಇದು 1901ರ ಬಳಿಕ ಇದೇ ಮೊದಲು ಎನ್ನಲಾಗಿದೆ. ಈ ಬದಲಾವಣೆ ಹಿನ್ನೆಲೆ ಅವಧಿ ಪೂರ್ವ ಮುಂಗಾರಿಗೆ ಕಾರಣವಾಗಲಿದೆ.
ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ. ಈ ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.ಇದನ್ನು ಓದಿ –ಬಳ್ಳಾರಿಯಲ್ಲಿ ‘ಡಿಸಿ’ ಗನ್ ಮ್ಯಾನ್ ಕಿರುಕುಳ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು