ಈ ಬಾರಿ ಅವಧಿಗೂ ಮುನ್ನವೇ ಕರ್ನಾಟಕದಲ್ಲಿ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದೆ.ಉತ್ತರ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ಹಲವು ಕಡೆ ಅವಧಿ ಮುನ್ನವೇ ಮುಂಗಾರು ಮಳೆಯಾಗಲಿದೆ. ದೇಶದ ಹಲವು ಕಡೆ ಕೂಡ ಅವಧಿಗೆ ಮುನ್ನ ಮಳೆಯಾಗಲಿದೆ .
ಮಾರ್ಚ್ 16 ರಿಂದ 22 ರ ತನಕ ದೇಶದ ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ. ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.
ಫೆಬ್ರವರಿ, ಮಾರ್ಚ್ ನಲ್ಲಿ ಅತಿ ಹೆಚ್ಚು ಬಿಸಿಲಿನ ಉಷ್ಣಾಂಶವಿದೆ, ಇದು 1901ರ ಬಳಿಕ ಇದೇ ಮೊದಲು ಎನ್ನಲಾಗಿದೆ. ಈ ಬದಲಾವಣೆ ಹಿನ್ನೆಲೆ ಅವಧಿ ಪೂರ್ವ ಮುಂಗಾರಿಗೆ ಕಾರಣವಾಗಲಿದೆ.
ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ. ಈ ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.ಇದನ್ನು ಓದಿ –ಬಳ್ಳಾರಿಯಲ್ಲಿ ‘ಡಿಸಿ’ ಗನ್ ಮ್ಯಾನ್ ಕಿರುಕುಳ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India