ಈ ಬಾರಿ ಅವಧಿಗೂ ಮುನ್ನವೇ ಕರ್ನಾಟಕದಲ್ಲಿ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದೆ.ಉತ್ತರ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ಹಲವು ಕಡೆ ಅವಧಿ ಮುನ್ನವೇ ಮುಂಗಾರು ಮಳೆಯಾಗಲಿದೆ. ದೇಶದ ಹಲವು ಕಡೆ ಕೂಡ ಅವಧಿಗೆ ಮುನ್ನ ಮಳೆಯಾಗಲಿದೆ .
ಮಾರ್ಚ್ 16 ರಿಂದ 22 ರ ತನಕ ದೇಶದ ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ. ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.
ಫೆಬ್ರವರಿ, ಮಾರ್ಚ್ ನಲ್ಲಿ ಅತಿ ಹೆಚ್ಚು ಬಿಸಿಲಿನ ಉಷ್ಣಾಂಶವಿದೆ, ಇದು 1901ರ ಬಳಿಕ ಇದೇ ಮೊದಲು ಎನ್ನಲಾಗಿದೆ. ಈ ಬದಲಾವಣೆ ಹಿನ್ನೆಲೆ ಅವಧಿ ಪೂರ್ವ ಮುಂಗಾರಿಗೆ ಕಾರಣವಾಗಲಿದೆ.
ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ. ಈ ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.ಇದನ್ನು ಓದಿ –ಬಳ್ಳಾರಿಯಲ್ಲಿ ‘ಡಿಸಿ’ ಗನ್ ಮ್ಯಾನ್ ಕಿರುಕುಳ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ