ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದೆ.ಉತ್ತರ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ಹಲವು ಕಡೆ ಅವಧಿ ಮುನ್ನವೇ ಮುಂಗಾರು ಮಳೆಯಾಗಲಿದೆ. ದೇಶದ ಹಲವು ಕಡೆ ಕೂಡ ಅವಧಿಗೆ ಮುನ್ನ ಮಳೆಯಾಗಲಿದೆ .
ಮಾರ್ಚ್ 16 ರಿಂದ 22 ರ ತನಕ ದೇಶದ ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ. ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.
ಫೆಬ್ರವರಿ, ಮಾರ್ಚ್ ನಲ್ಲಿ ಅತಿ ಹೆಚ್ಚು ಬಿಸಿಲಿನ ಉಷ್ಣಾಂಶವಿದೆ, ಇದು 1901ರ ಬಳಿಕ ಇದೇ ಮೊದಲು ಎನ್ನಲಾಗಿದೆ. ಈ ಬದಲಾವಣೆ ಹಿನ್ನೆಲೆ ಅವಧಿ ಪೂರ್ವ ಮುಂಗಾರಿಗೆ ಕಾರಣವಾಗಲಿದೆ.
ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ. ಈ ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.ಇದನ್ನು ಓದಿ –ಬಳ್ಳಾರಿಯಲ್ಲಿ ‘ಡಿಸಿ’ ಗನ್ ಮ್ಯಾನ್ ಕಿರುಕುಳ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment