ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ಮೇಲ್ಸೇತುವೆ ಮೇಲೆ ನೀರು ತುಂಬಿ ಜಲಾವೃತ್ತವಾಗಿದ, ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ.
ಮಳೆ ನೀರಿನಿಂದಾಗಿ ಹಲವು ವಾಹನಗಳು ಹೆದ್ದಾರಿಯಲ್ಲೇ ಕೆಟ್ಟು ನಿಂತಿವೆ. ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.ಇದನ್ನು ಓದಿ –ಕೇಂದ್ರ ಮೀಸಲು ಪೊಲೀಸ್ ಪಡೆ: 9,223 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
More Stories
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು