ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ಮೇಲ್ಸೇತುವೆ ಮೇಲೆ ನೀರು ತುಂಬಿ ಜಲಾವೃತ್ತವಾಗಿದ, ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ.
ಮಳೆ ನೀರಿನಿಂದಾಗಿ ಹಲವು ವಾಹನಗಳು ಹೆದ್ದಾರಿಯಲ್ಲೇ ಕೆಟ್ಟು ನಿಂತಿವೆ. ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.ಇದನ್ನು ಓದಿ –ಕೇಂದ್ರ ಮೀಸಲು ಪೊಲೀಸ್ ಪಡೆ: 9,223 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
More Stories
ಮಧ್ಯಮ ವರ್ಗಕ್ಕೆ ಶುಭವಾರ್ತೆ: 12 ಲಕ್ಷ ರೂ. ಆದಾಯದವರೆಗೆ ತೆರಿಗೆ ವಿನಾಯಿತಿ
ಕೇಂದ್ರ Budget 2025 : 120 ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆ, ಪ್ರಯಾಣಿಕರಿಗೆ ಸುಲಭ ಸಂಚಾರ
36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕ ವಿನಾಯಿತಿ