ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮೆರವಣಿಗೆಯಲ್ಲಿ ತಾಯಿ ಚಾಮುಂಡೇಶ್ವರಿ ಅಂಬಾರಿ ಹೊತ್ತು ಮಹೇಂದ್ರ ಮುಂದೆ ಸಾಗಿತು. ವರಲಕ್ಷ್ಮೀ ಹಾಗೂ ವಿಜಯ ಜೊತೆಗೆ ಹೆಜ್ಜೆ ಹಾಕಿತು.
ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್, ಅಶ್ವದಳ, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ಕಂಸಾಳೆ, ಡೊಳ್ಳು ಕುಣಿತ, ಸೋಮನ ಕುಣಿತ, ಒನಕೆ ಕುಣಿತ, ರಂಗದ ಕುಣಿತ, ಕೋಳಿ ನೃತ್ಯ, ಕಹಳೆ, ನಾಸಿಕ್ ಡೋಲ್, ದೊಡ್ಡ ಆಂಜನೇಯ, ಪಟ್ಟದ ಕುಣಿತ, ಯಕ್ಷಗಾನ ನೃತ್ಯ, ಹುಲಿವೇಷ, ಹಾಲಕ್ಕಿ ಸುಗ್ಗಿ ಕುಣಿತ, ಕೇರಳ ಚಂಡೆ, ಜಗ್ಗಲಿಗೆ, ಮಹಿಳಾ ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿ ವಿಶೇಷ ಮೆರಗು ನೀಡಿತು.ಹೈಕಮಾಂಡ್ ನಯಾಪೈಸೆ ಕೇಳಿಲ್ಲ
ಸ್ಥಬ್ದ ಚಿತ್ರಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷಿ ಯೋಜನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಸ್ಥಬ್ದ ಚಿತ್ರ, ಅರೋಗ್ಯ ಇಲಾಖೆ ವತಿಯಿಂದ ಹೃದಯಘಾತ ತ್ವರಿತ ಚಿಕಿತ್ಸೆಗೆ ಸ್ಟೆಮಿ ಯೋಜನೆ ಕುರಿತು ಸ್ಥಬ್ದ ಚಿತ್ರ, ರೇಷ್ಮೆ ಇಲಾಖೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಸ್ಥಬ್ದ ಚಿತ್ರ ಪ್ರದರ್ಶಿಸಲಾಯಿತು.
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
This website uses cookies.
Leave a Comment