ಸೂಪರ್ ಸ್ಟಾರ್ ತಲೈವಾ ರಜನಿಕಾಂತ್ ರಾಜಕೀಯ ಅರಂಗ್ರೇಟ್ ಗೆ ದಿನಗಣನೆಗಳು ಅರಂವಾಗಿವೆ. ಸಿದ್ದತೆಗಳ ನಡುವೆಯೂ ಬೆಂಗಳೂರಿಗೆ ಧಾವಿಸಿ ಹಿರಿಯ ಸಹೋದರನ ಆಶೀರ್ವಾದ ಪಡೆದರು.
ತಮಿಳುನಾಡಿನಲ್ಲಿ ಡಿಸೆಂಬರ್ ಅಂತ್ಯದಲ್ಲಿ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿ ಸಕ್ರಿಯ ರಾಜಕಾರಣ ಕ್ಕೆ ಧುಮುಕುವ ಮುನ್ನ ರಜನೀಕಾಂತ್ ಹಿರಿಯ ಸಹೋದರ ಸತ್ಯನಾರಾಯಣ ಅವರ ಆಶೀರ್ವಾದ ಪಡೆಯಲು ಬಂದಿದ್ದರು.
ನಿನ್ನೆ ಬೆಂಗಳೂರಿಗೆ ಗೌಪ್ಯ ವಾಗಿ ಆಗಮಿಸಿದ ತಲೈವಾ ರಜನೀಕಾಂತ್, ತನ್ನ ಅಣ್ಣ ಸೇರಿದಂತೆ ಹಿರಿಯರ ಬಳಿ ಆಶೀರ್ವಾದ ಬೇಡಿ ತಮ್ಮ ಹೊಸ
ಪಕ್ಷಕ್ಕೆ ಶುಭ ಹಾರೈಸುವಂತೆ ಕೋರಿದರು.
ಈ ಹಿಂದೆ ಅನಾರೋಗ್ಯ ಕಾರಣ ಹೇಳಿ ರಾಜಕೀಯದಿಂದ ದೂರ ಸರಿಯವ ಮನಸ್ಸು ಮಾಡಿದ್ದರು. ಆದರೆ ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸನ್ನಿವೇಶ ಹಾಗೂ ಗೆಳೆಯರು, ಅಭಿಮಾನಿಗಳ ಒತ್ತಾಸೆಗೆ ಮಣಿದು ರಾಜಕೀಯ ಪಾದಾರ್ಪಣೆಗೆ ನಿರ್ಧಾರ ಮಾಡಿದರು.
ತಮಿಳುನಾಡಿನಲ್ಲಿ 2021ರಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ತಮ್ಮ ಸ್ವಂತ ಪಕ್ಷವನ್ನೇ ಅಧಿಕಾರಕ್ಕೆ ತರಲು ರಜನಿಕಾಂತ್ ಬಯಸಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment