ಅನಾರೋಗ್ಯದ ನಡುವೆಯೂ ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯಕ್ಕೆ ಪಾದಾರ್ಪಣೆ ಮಾಡುವುದು ಪಕ್ಕಾ ಅದಂತಾಗಿದೆ.
ಈ ಡಿಸೆಂಬರ್ ಅಂತ್ಯದೊಳಗೆ ತಾವೇ ಒಂದು ಪಾರ್ಟಿ ಕಟ್ಟಿ ಹೆಸರು ಘೋಷಣೆ ಮಾಡಲು ರಜನಿ ಸಜ್ಜಾಗಿದ್ದಾರೆ. ಆ ಮೂಲಕ ರಜನಿಕಾಂತ್ ರಾಜಕೀಯಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡಲು ನಿಶ್ಚಯ ಮಾಡಿದಂತಾಗಿದೆ.
ರಜನಿಕಾಂತ್ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನುವುದು ವದಂತಿ ಆದಂತಾಗಿದೆ. ಏಕೆಂದರೆ ರಜನೀಯೇ ಒಂದು ಸ್ವಂತ ಪಕ್ಷ ಘೋಷಣೆಗೆ ಅಣಿಯಾಗಿದ್ದಾರೆ .
ಡಿಸೆಂಬರ್ 31 ಕ್ಕೆ ರಜನಿಕಾಂತ್ ಅಧಿಕೃತವಾಗಿ ಹೊಸ ಪಕ್ಷ ಘೋಷಣೆ ಮಾಡಲು ಮೂಹೂರ್ತ ನಿಗದಿಯಾಗಿದೆ. 2021 ರಲ್ಲಿ ತಮಿಳುನಾಡಿನಲ್ಲಿ ವಿಧಾನ ಸಭೆ ಚುನಾವಣೆಯಲ್ಲಿ ರಜನಿಕಾಂತ್ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದು ದಿಟವಾಗಿದೆ.
ತಮಿಳುನಾಡಿನಲ್ಲಿ ಎಐಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದು ನಿಶ್ಚಿತ. ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದು ಇನ್ನೂ ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗಿದೆ.
ಹಿರಿಯ ರಾಜಕಾರಣದಲ್ಲಿ ವೈಕೋ ಮತ್ತು ವಿಜಯಕಾಂತ್ ಸ್ವಂತ ಪಕ್ಷದಿಂದ ಚುನಾವಣೆ ಎದುರಿಸಲಿದ್ದಾರೆ. ಈ ನಡುವೆ ರಜನಿಕಾಂತ್ ಸ್ಪರ್ಧೆ, ಆವರ ಪಕ್ಷದ ಹೋರಾಟ ಕೂಡ ಕುತೂಹಲ ಮೂಡಿಸಲಿದೆ.
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
This website uses cookies.
Leave a Comment