Categories: BengaluruTrending

ರಾಜ್ಯದ ಪ್ರಥಮ ರೋ -ರೋ ರೈಲಿಗೆ ಸಿಎಂ ಯಡಿಯೂರಪ್ಪ ಹಸಿರು ನಿಶಾನೆ

ಸರಕು ಸಾಗಾಣಿಕೆ ಗಾಗಿಯೇ ಪ್ರತ್ಯೇಕ ರೋ – ರೋ (ರೋಲ್ ಆನ್ – ರೋಲ್ ಆಫ್) ರೈಲಿಗೆ ಭಾನುವಾರ ಸಿಎಂ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು.
ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ , ಸಚಿವ ಆರ್ ಅಶೋಕ್ ಜೊತೆ ಗೂಡಿ ರೈಲು ಸೇವೆ ಗೆ ಚಾಲನೆ ನೀಡಿದರು.
ನೆಲಮಂಗಲ ಹೊರಡುವ ಈ ರೈಲು ಮಹಾರಾಷ್ಟ್ರ ದ ಸೊಲ್ಲಾಪುರ ಕ್ಕೆ ಹೋಗಲಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ಕೃಷಿ ಉತ್ಪಾದನೆ ಮತ್ತು ಕೃಷಿ ಬಳಕೆ ವಸ್ತುಗಳ ಸಾಗಾಣಿಕೆ ಗೆ ಈ ರೈಲು ನೆರವಾಗಲಿದೆ.
ರೋ — ರೋ ರೈಲಿನಲ್ಲಿ 42 ಲಾರಿ ತೆಗೆದುಕೊಂಡು ಹೋಗುವ ಸಾಮಥ್ಯ ೯
ಹೊಂದಿದೆ.1260 ಮೆಟ್ರಿಕ್ ಟನ್ ತೂಕದೊಂದಿಗೆ 682 ಕಿಮೀ ದೂರವನ್ನು ಕ್ರಮಿಸಲಿದೆ.

ಆಪರೇಷನ್ ಗ್ರೀನ್ ಯೋಜನೆ ಗೆ ಪೂರಕವಾಗಿ
ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಗೆ ಈ ರೈಲು ನೆರವಾಗಲಿದೆ. ಅಲ್ಲದೆ ಕೃಷಿ, ಕೈಗಾರಿಕೆ ಹಾಗೂ ರಾಸಾಯನಿಕ ಕ್ಷೇತ್ರ ಗಳಿಗೆ ಅನುಕೂಲವಾಗಲಿದೆ.

Team Newsnap
Leave a Comment

View Comments

  • ನಿಮ್ಮ ಹೊಸ ಪ್ರಯತ್ನಕ್ಕೆ ಯಶಸ್ವಿಯಾಗಲಿ
    ಉತ್ತಮವಾದ ಮಾಹಿತಿಗಳು ವರದಿಗಳು ಪ್ರಕಟವಾಗಲಿ, ಪತ್ರಿಕಾರಂಗದಲ್ಲಿ ನಿಮ್ಮ ಯಶಸ್ಸು ಮುಂದುವರೆಯಲಿ ಎಂದು ಬಯಸುತ್ತೇನೆ.

  • ಈಗಾಗಲೇ ಪತ್ರಿಕಾರಂದಲ್ಲಿ ಅತ್ಯದ್ಭುತ ಸಾಧನೆಯನ್ನು ಮಾಡಿದ್ದಿರಿ, ನಿಮ್ಮ ಹೊ ಪ್ರಯತ್ನ ಯಶಸ್ವಿಯಾಗಿ ಸಾಗಲಿ

Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024