16 ಕೆರೆಗಳನ್ನು ಸಂರಕ್ಷಣೆ ಮಾಡಿ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕೆರೆ ಕಾಮೇಗೌಡರು ಇಂದು ಬೆಳಿಗ್ಗೆ ನಿಧನರಾದರು. ಕಾಮೇಗೌಡರಿಗೆ (76) ಇಬ್ಬರು ಗಂಡು ಮಕ್ಕಳು ಇದ್ದಾರೆ. ಇವರೂ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ದಾಸನದೊಡ್ಡಿ, ಕುಂದೂರು ಬೆಟ್ಟ ಸುತ್ತ ಮುತ್ತಲಿನ ಅರಣ್ಯ ಪರಿಸರದಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿ , ಸಮರ್ಥವಾಗಿ ಸಂರಕ್ಷಣೆ ಮಾಡಿದ ಕಾಮೇಗೌಡರು ಸಮಾಜಕ್ಕೆ ಮತ್ತು ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದರು.
ಪ್ರಾಣಿ ಪ್ರೀಯ ಗೌಡರು ಕುರಿ ಕಾಯುತ್ತಲೇ ತಮ್ಮ ಸ್ವಂತ ಸಂಪಾದನೆಯ ಹಣದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದರಿಂದ ಕೇಂದ್ರ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಅನೇಕ ಸಂಘ ಸಂಸ್ಥೆಗಳು ಕೂಡ ಪ್ರಶಸ್ತಿಗಳನ್ನು ನೀಡಿವೆ. ಮಳವಳ್ಳಿಯಲ್ಲಿ ಬಾಲಕಿಯ ಅತ್ಯಾಚಾರ- ಹತ್ಯೆ : ಗಲ್ಲುಶಿಕ್ಷೆ ನೀಡುವುದನ್ನು ಅಪ್ಪ, ಅಮ್ಮ ನೋಡಬೇಕು : ಸುಮಲತಾ
ಇಳೀ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೇಳೆಯಲ್ಲಿ ಗೌಡರನ್ನು ಜಿಲ್ಲಾ ಆಸ್ಪತ್ರೆಗೆ ಕರೆದು ತಂದು ಚಿಕಿತ್ಸೆ ನೀಡುವ ವೇಳೆಯಲ್ಲೇ ನಂಗೆ ಈ ಆಲೋಪತಿ ಚಿಕಿತ್ಸೆ ಒಗ್ಗುವುದಿಲ್ಲ ಎಂದು ಆಸ್ಪತ್ರೆಯಿಂದಲೇ ಎದ್ದು ಹೋಗಿ ತಮ್ಮ ಸರಳತೆ ಜೀವನ ಶೈಲಿಯಿಂದ ಆರೋಗ್ಯವನ್ನು ಸರಿಪಡಿಸಿಕೊಂಡಿದ್ದನ್ನು ಸ್ಮರಿಸಬಹುದು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment