ಅಯೋಧ್ಯೆಯಲ್ಲಿ ಅದ್ಧೂರಿ ರಾಮಮಂದಿರ ನಿರ್ಮಾಣವಾದ ನಂತರ ಅಲ್ಲಿಗೆ ದೆಹಲಿಯ ಹಿರಿಯ ನಾಗರಿಕರನ್ನು ಕರೆದೊಯ್ದು ಉಚಿತ ದರ್ಶನ ಮಾಡಿಸುತ್ತೇವೆ. ರಾಮರಾಜ್ಯ ಆದರ್ಶದಂತೆಯೇ ದೆಹಲಿ ಆಡಳಿತ ನಡೆಯುತ್ತಿದೆ ಎಂದ ಸಿಎಂ ಕೇಜ್ರಿವಾಲ್ ಹೇಳಿದರು.
ಬಜೆಟ್ ಅಧಿವೇಶನ ಹಿನ್ನೆಲೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ತಿಳಿಸಿ, ಈ ವಿಷಯ ಪ್ರಕಟಿಸಿದರು.
ಇದೇ ವೇಳೆ ಕೇಜ್ರಿವಾಲ್ ತಮ್ಮ ರಾಜ್ಯವನ್ನು ರಾಮರಾಜ್ಯಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ. ನಾನು ಹನುಮಂತನ ಪರಮ ಭಕ್ತ. ಹನುಮಂತ ರಾಮನ ಭಕ್ತ. ಹೀಗಾಗಿ ನಾನು ಇಬ್ಬರಿಗೂ ಭಕ್ತ. ರಾಮ ಅಯೋಧ್ಯೆಯ ರಾಜನಾಗಿದ್ದ. ರಾಮನ ಆಡಳಿತದಲ್ಲಿ ಎಲ್ಲವೂ ಚೆನ್ನಾಗಿತ್ತು ಎಂದು ಹೇಳಲಾಗುತ್ತದೆ. ಅಲ್ಲಿ ಯಾವುದೇ ದುಃಖವಿರಲಿಲ್ಲ. ಅಲ್ಲಿ ಎಲ್ಲ ಸೌಲಭ್ಯಗಳೂ ಇದ್ದವು. ಅದನ್ನು ರಾಮರಾಜ್ಯ ಎನ್ನಲಾಗುತ್ತದೆ ಎಂದರು.
ರಾಜ್ಯದ ಪ್ರಮುಖ ಜನರ ಪರ ಯೋಜನೆಗಳು :
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment