ಇದನ್ನು ಓದಿ –ಅಕ್ರಮ ಹಣ ವರ್ಗಾವಣೆ : ಡಿಕೆಶಿ ಸೇರಿ ಐವರಿಗೆ ಜುಲೈ 1 ರಂದು ಕೋರ್ಟ್ ಹಾಜರಿಗೆ ಸಮನ್ಸ್
ಇಕ್ರಂ ಷರೀಫ್ ಅವರು ಕಂದಾಯ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಎರಡು ವರ್ಷಗಳಿಂದ ಜಿ.ಪಂ. ಸಿಇಒ ಆಗಿದ್ದ ಇಕ್ರಂ ಷರೀಫ್ ನರೇಗಾ ಯೋಜನೆ ಸಮರ್ಪಕ ಅನುಷ್ಠಾನದ ಮೂಲಕ ಗಮನ ಸೆಳೆದಿದ್ದರು. ಶಾಲೆಗಳ ಆಟದ ಮೈದಾನ, ಅಂಗನವಾಡಿ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳ ಮೂಲಕ ಉತ್ತಮ ಹೆಸರು ಪಡೆದಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು