ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಕೈ ನಾಯಕನೊಬ್ಬ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ನಂಗನಾಚ್ ಡ್ಯಾನ್ಸ್ ವೀಡಿಯೋ ವೈರಲ್ ಆಗಿ ಜನರ ಟೀಕೆಗೆ ಗುರಿಯಾಗಿದೆ .
ರಾಮನಗರ ನಗರಸಭೆಯ 19ನೇ ವಾರ್ಡ್ ನ ಸದಸ್ಯ ದೌಲತ್ ಷರೀಫ್ ತಮ್ಮ ಬರ್ತಡೇ ಪಾರ್ಟಿಯನ್ನು ನಂಗನಾಚ್ ಮೂಲಕ ಆಚರಿಸಿಕೊಂಡರು.ಅರೆನಗ್ನವಾಗಿ ಯುವತಿಯರು ಕುಣಿಯುತ್ತಾ ನಂಗನಾಚ್ ನೃತ್ಯ ಮಾಡುತ್ತಿದ್ದರೇ, ದೌಲತ್ ಬೆಂಬಲಿಗರು ಹುಚ್ಚೆದ್ದು ಕುಣಿದು, ದುಡ್ಡಿನ ಸುರಿಮಳೆಯನ್ನೇ ಮಾಡಿದ್ದಾರೆ ಎನ್ನಲಾಗಿದೆ.
ರಾಮನಗರದ ಯಾರಬ್ ನಗರದಲ್ಲಿನ ಕಲ್ಯಾಣ ಮಂಟಪದಲ್ಲಿ ತಮ್ಮ ಕಾರ್ಯಕರ್ತರು, ಬೆಂಬಲಿಗರೊಂದಿಗೆ ನಗರ ಸಭೆಯ ಕಾಂಗ್ರೆಸ್ ಸದಸ್ಯ ದೌಲತ್ ಷರೀಫ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಹುಟ್ಟು ಹಬ್ಬಕ್ಕೆ ಅರೆಬರೆ ಯುವತಿಯ ನೃತ್ಯವನ್ನು ಆಯೋಜಿಸಲಾಗಿತ್ತು ಎನ್ನಲಾಗಿದೆ.
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ