ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಈಗಾಗ್ಲೇ ಜೆಡಿಎಸ್ನ ಕೆಲ ನಾಯಕರನ್ನು ತಮ್ಮೆಡೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯೂ ಆಗಿದ್ದಾರೆ.
ಆದರೆ ಹೆಚ್ಡಿಕೆ ಮಾತ್ರ ಮತ್ತೊಂದು ರಣವ್ಯೂಹ ರಚಿಸಿದ್ದಾರೆ ಎಲ್ಲವನ್ನು ಗೌಪ್ಯವಾಗಿಟ್ಟಿದ್ದಾರೆ
ರೇಷ್ಮೆ ನಗರಿ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳು ಸದ್ಯಕ್ಕೆ ಜೆಡಿಎಸ್ನ ಹಿಡಿತದಲ್ಲಿವೆ. ಹೀಗಾಗಿ, ಈ ದಳಕೋಟೆ ಭೇದಿಸಲು ಸೈನಿಕ ನಾನಾ ಕಸರತ್ತು ಶುರು ಮಾಡಿದ್ದಾರೆ.
ಜೆಡಿಎಸ್ನ ಲಿಂಗೇಶ್ ಕುಮಾರ್, ಕುಣ್ಗೆರೆ ರವಿ, ಹೆಚ್.ಎನ್.ಅಣ್ಣಯ್ಯ, ಚಕ್ಕೆರೆ ಜಯಪ್ರಕಾಶ್ ಸೇರಿ ಹೀಗೆ ಒಂದಷ್ಟು ನಾಯಕರನ್ನು ಸಿ.ಪಿ. ಯೋಗೇಶ್ವರ್ ಸೆಳೆದುಕೊಂಡಿದ್ದಾರೆ.
ತೆನೆ ಇಳಿಸಿ, ಕಮಲ ಹಿಡಿದವರು ಬಹಿರಂಗವಾಗಿಯೇ ಹೆಚ್ಡಿಕೆ ಮೇಲೆ ಆರೋಪ ಮಾಡುತ್ತಿದ್ದಾರೆ ಇದಕ್ಕೆ ಹೆಚ್ಡಿಕೆ ಕೂಡ ಟಾಂಗ್ ಕೊಟ್ಟಿದ್ದಾರೆ.
ಇನ್ನೂ ಈ ಬಾರಿ ಹೆಚ್.ಡಿ.ಕುಮಾರಸ್ವಾಮಿಯನ್ನು ಕಟ್ಟಿಹಾಕುವ ದೃಷ್ಟಿಯಿಂದಲೇ ಚನ್ನಪಟ್ಟಣದಲ್ಲಿ ಪಕ್ಷಾಂತರ ಪರ್ವಕ್ಕೆ ಸಿಪಿವೈ ಕೈ ಹಾಕಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದಲೇ ಸಿಪಿವೈ ಹಾಗೂ ಎಚ್ಡಿಕೆ ಮುಖಾಮುಖಿಯಾಗಲಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment