ರಮ್ಯಾ, ನೀವು ಅಂಬರೀಶ್ ಅಂತ್ಯ ಸಂಸ್ಕಾರಕ್ಕೆ ಬಂದಿಲ್ಲ ಎಂಬುದನ್ನು ಕೆದಕಿ, ಇಷ್ಟು ದಿನ ಎಲ್ಲಿದ್ರಿ ಎಂದುಕೆಪಿಸಿಸಿ ಸೋಷಿಯಲ್ ಮೀಡಿಯಾ ಅಧ್ಯಕ್ಷ ಬಿ.ಆರ್.ನಾಯ್ಡು ಸರಣಿ ಟ್ವೀಟ್ ಮಾಡಿ ರಮ್ಯಾ ವಿರುದ್ಧ ಸಿಟ್ಟು ಹೊರ ಹಾಕಿದ್ದಾರೆ.
ಇದನ್ನು ಓದಿ : ಮೇ 16 ರಂದು ವೃಶ್ಚಿಕ ರಾಶಿಯಲ್ಲಿ ಚಂದ್ರಗ್ರಹಣ – 3 ರಾಶಿಗಳಿಗೆ ಶುಭ
ಕಾಂಗ್ರೆಸ್ ನಾಯಕರು ಮಾಡಿರುವ ಟ್ವೀಟ್ಗಳನ್ನು ರೀ-ಟ್ವೀಟ್ ಮಾಡಿ, ನನ್ನನ್ನ ಟ್ರೋಲ್ ಮಾಡುವಂತೆ ಕಾಂಗ್ರೆಸ್ ಕಚೇರಿ ಕರೆ ನೀಡಿದೆ ಎಂದು ರಮ್ಯಾ ಹೇಳಿದ್ದಾರೆ.
ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಮಾಡಿರುವ ಟ್ವೀಟ್ಗಳನ್ನು ಕೂಡ ರಮ್ಯಾ ಶೇರ್ ಮಾಡಿದ್ದಾರೆ.
ಇದನ್ನು ಓದಿ : ಕಾಂಗ್ರೆಸ್ ನವರು ಒಂದಾಗಿ ಚುನಾವಣೆ ಎದುರಿಸಬೇಕು -ಡಿಕೆಶಿ ಗೆ ರಮ್ಯಾ ಪಾಠ
ನನ್ನನ್ನು ಟ್ರೋಲ್ ಮಾಡುವಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಕಚೇರಿ ಸಂದೇಶಗಳನ್ನು ರವಾನಿಸಿದೆ ಎಂದು ನಟಿ ರಮ್ಯಾ ಆರೋಪಿಸಿ , ಸ್ಕ್ರೀನ್ ಶಾಟ್ ಒಂದನ್ನು ಲಗತ್ತಿಸಿ ಸಾಕ್ಷ್ಯವನ್ನು ಕೂಡ ನಟಿ ರಮ್ಯಾ ನೀಡಿದ್ದಾರೆ.
ರಮ್ಯಾನ ಟ್ರೋಲ್ ಮಾಡಿ ಅಂತ ರಾಜ್ಯ ಕಾಂಗ್ರೆಸ್ ಕಚೇರಿಯಿಂದ ಫಾಲೋವರ್ಸ್ಗೆ ಕರೆ ನೀಡಿರುವ ಸಾಕ್ಷಿಯನ್ನು ಕೂಡ ಮಾಜಿ ಸಂಸದೆ ನೀಡಿದ್ದಾರೆ.
- ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ, ಎಬಿವಿಪಿಯಿಂದ ಭಾರಿ ಪ್ರತಿಭಟನೆ
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
KPCC