ಕನ್ನಡ ಚಿತ್ರರಂಗದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಪ್ಪು ಆಸ್ತಿ ಲೆಕ್ಕ ನೀಡಿ ಪಾಲಿಕೆಗೆ ಕೋಟಿ ಕೋಟಿ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರಮೇಶ್ ಈ ಕುರಿತಂತೆ ದಾಖಲೆಗಳ ಸಮೇತ ಪಾಲಿಕೆ ಆಯುಕ್ತರಿಗೆ ಎನ್ಆರ್ ರಮೇಶ್ ದೂರು ಕೂಡ ಕೊಟ್ಟಿದ್ದಾರೆ.
ಜಾಲಹಳ್ಳಿ ಕ್ರಾಸ್ ಬಳಿಯಿರುವ ರಾಕ್ ಲೈನ್ ಮಾಲ್ನಿಂದ ತೆರಿಗೆ ವಂಚನೆ ಮಾಡಲಾಗಿದೆ. 2012-13 ರಿಂದ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಲೆಕ್ಕ ತೋರಿಸಿ ಕೋಟಿಗಟ್ಟಲೇ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಎನ್ಆರ್ ರಮೇಶ್ ದೂರಿದರು.
ಟಾಪ್ 100 ತೆರಿಗೆ ವಂಚಕರ ಪಟ್ಟಿಯಲ್ಲೂ ರಾಕ್ ಲೈನ್ ಹೆಸರು ಕಂಡು ಬಂದಿಲ್ಲ. ಇದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ. ರಾಕ್ಲೈನ್ ತೆರಿಗೆ ವಂಚನೆ ಮಾಡಿರುವ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೆ ದಾಖಲೆಗಳೊಂದಿಗೆ ರಮೇಶ್ ದೂರು ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ