ಕನ್ನಡ ಚಿತ್ರರಂಗದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಪ್ಪು ಆಸ್ತಿ ಲೆಕ್ಕ ನೀಡಿ ಪಾಲಿಕೆಗೆ ಕೋಟಿ ಕೋಟಿ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರಮೇಶ್ ಈ ಕುರಿತಂತೆ ದಾಖಲೆಗಳ ಸಮೇತ ಪಾಲಿಕೆ ಆಯುಕ್ತರಿಗೆ ಎನ್ಆರ್ ರಮೇಶ್ ದೂರು ಕೂಡ ಕೊಟ್ಟಿದ್ದಾರೆ.
ಜಾಲಹಳ್ಳಿ ಕ್ರಾಸ್ ಬಳಿಯಿರುವ ರಾಕ್ ಲೈನ್ ಮಾಲ್ನಿಂದ ತೆರಿಗೆ ವಂಚನೆ ಮಾಡಲಾಗಿದೆ. 2012-13 ರಿಂದ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಲೆಕ್ಕ ತೋರಿಸಿ ಕೋಟಿಗಟ್ಟಲೇ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಎನ್ಆರ್ ರಮೇಶ್ ದೂರಿದರು.
ಟಾಪ್ 100 ತೆರಿಗೆ ವಂಚಕರ ಪಟ್ಟಿಯಲ್ಲೂ ರಾಕ್ ಲೈನ್ ಹೆಸರು ಕಂಡು ಬಂದಿಲ್ಲ. ಇದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ. ರಾಕ್ಲೈನ್ ತೆರಿಗೆ ವಂಚನೆ ಮಾಡಿರುವ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೆ ದಾಖಲೆಗಳೊಂದಿಗೆ ರಮೇಶ್ ದೂರು ನೀಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ