ಕೊನೆಗೂ ಸಿಡಿ ಲೇಡಿ ಅಜ್ಞಾತ ಸ್ಥಳದಿಂದಲೇ ತನ್ನ ವಕೀಲರ ಮೂಲಕ ಪೋಲಿಸ್ ಕಮೀಶನರ್ ಕಮಲ್ ಪಂಥ್ ಅವರಿಗೆ , ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ದ ನಡೆಸಿದರು ಎನ್ನಲಾದ ಲೈಂಗಿಕ ದೌರ್ಜನ್ಯ , ಕೊಲೆ ಬೆದರಿಕೆ ದೂರು ನೀಡಿದ್ದಾಳೆ.
ಯುವತಿ ತನ್ನ ಸ್ವ ಹಸ್ತದಿಂದ ಬರೆದ ಎರಡು ಪುಟಗಳ ದೂರನ್ನು ವಕೀಲ ಜಗದೀಶ್ ಅವರು, ಕಮೀಶನರ್ ಅವರಿಗೆ ತಲುಪಿದರು.
ದೂರು ಸ್ವೀಕರಿಸಿದ ಆಯುಕ್ತ ಪಂಥ್, ವಕೀಲರ ಬಳಿ ಕೆಲವು ಮಾಹಿತಿ ಪಡೆದುಕೊಂಡ ನಂತರ ದೂರನ್ನು ಕಬ್ಬನ್ ಪಾಕ್ ೯ ಪೋಲಿಸ್ ಠಾಣೆಗೆ ದೂರು ದಾಖಲಿಸುವಂತೆ ಸೂಚಿಸಿದ್ದಾರೆ.
ದೂರಿನಲ್ಲಿರುವ ಪ್ರಮುಖ ಅಂಶಗಳೇನು ?
1 ಬೆಂಗಳೂರಿನ ತಮ್ಮ ನಿವಾಸದಲ್ಲೇ ನನ್ನನ್ನು ಎರಡು ಬಾರಿ ಲೈಂಗಿಕವಾಗಿ ಬಳಕೆ ಮಾಡಿಕೊಂಡು ವಂಚನೆ ಮಾಡಿದ್ದಾರೆ.
- ಸರ್ಕಾರಿ ಕೆಲಸ ಕೊಡಿಸುವ ಆಮಿಷ ಒಡ್ಡಿ ನಂತರ ನನ್ನನ್ನು ಬಳಕೆ ಮಾಡಿಕೊಂಡು, ಕೆಲಸ ಕೊಡಿಸಲಿಲ್ಲ
3 ದೆಹಲಿ ಕರ್ನಾಟಕ ಭವನದಿಂದಲೇ ವಿಡಿಯೋ ಕಾಲ್ ಮಾಡಿ ಅಶ್ಲೀಲವಾಗಿ ಮಾತನಾಡಿದರು.
4 ನನ್ನನ್ನು ಬಳಕೆ ಮಾಡಿ ವಂಚಿಸಿ, ನಂತರ ಹಣದ ಆಮಿಷ ಒಡ್ಡಿದರು.
5 ನಾನು ಪೋಲಿಸರಿಗೆ ದೂರು ನೀಡಿದರೆ ಜೀವ ಬೆದರಿಕೆ ಹಾಕಿದ್ದರು.
6 ನನ್ನ ರಕ್ಷಣೆ ಬಂದವರಿಗೂ ಕೂಡ ಜೀವ ಬೆದರಿಕೆ ಹಾಕಿದ್ದಾರೆ.


- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ