ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಕೇಸ್ ತನಿಖೆಯ ಪ್ರಗತಿ ಬಗ್ಗೆ ಕಾಂಗ್ರೆಸ್ ಮಾಹಿತಿ ಕೇಳಿದೆ.
ಶುಕ್ರವಾರ ಇದೇ ವಿಚಾರವಾಗಿ ಸದನದ ಕಲಾಪದಲ್ಲಿ ನಿಲುವಳಿ ಸೂಚನೆಯನ್ನು ಮಂಡಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.
ಈ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಚಿವ ಡಾ ಕೆ. ಸುಧಾಕರ್, ನಿಲುವಳಿ ಸೂಚನೆ ಮಂಡನೆ ಮಾಡದಂತೆ ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ವಿಪಕ್ಷದ ಮನವೊಲಿಸಲು ಸಚಿವ ಸುಧಾಕರ್ಗೆ ಜವಾಬ್ದಾರಿ ನೀಡಲಾಗಿದೆ.
ಅದರಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿರುವ ಡಾ.ಕೆ ಸುಧಾಕರ್, ನಿಲುವಳಿ ಸೂಚನೆ ಮಂಡನೆ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸರ್ಕಾರದ ಪರವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು