ಬಂಧಿತ ಆರೋಪಿಯು ಬಾಂಬರ್ಗೆ ಸಹಾಯ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮುಜಾಮಿಲ್ ಶರೀಫ್ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳುನಾಡು, ಉತ್ತರಪ್ರದೇಶದ 18 ಕಡೆ ದಾಳಿ ನಡೆಸಿ ಮಹತ್ವದ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಾಂಬ್ ಬ್ಲಾಸ್ಟ್ಗೆ ಸಂಚು ರೂಪಿಸಿದ್ದ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹಾ ಸೇರಿ ಬ್ಲಾಸ್ಟ್ಗೆ ಸಂಚು ರೂಪಿಸಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.
ಮುಸಾವೀರ್ ಹಾಗೂ ತಾಹಾಗೆ ಬಂಧಿತ ಆರೋಪಿ ಮುಜಾಮಿಲ್ ಶರೀಫ್ ಸ್ಫೋಟಕಗಳ ಸರಬರಾಜು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ವಿಚಾರ ಸಾಬೀತು ಆಗುತ್ತಿದ್ದಂತೆ ಮುಜಾಮಿಲ್ ಶರೀಫ್ನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಈ ಮೂವರೂ ಆರೋಪಿಗಳ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷ್ಯಗಳ ಸಂಗ್ರಹಿಸುತ್ತಿದ್ದಾರೆ. ಮಂಡ್ಯ : ಮೈತ್ರಿ ಅಭ್ಯರ್ಥಿ HDK ಗೆಲುವು ನಿಶ್ಚಿತ
ನಗದು ಸೇರಿ ಡಿಜಿಟಲ್ ಡಿವೈಸ್ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಕೇಪ್ ಆದ ಮುಸಾವೀರ್ ಹಾಗೂ ಮತೀನ್ ತಾಹಾ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
This website uses cookies.
Leave a Comment