ಈ ಹಿಂದೆಯೂ ಕೂಡ ಇದೇ ಕೆ.ಆರ್.ಜಿ ಸ್ಟುಡಿಯೋ ನಿರ್ಮಿಸುತ್ತಿರುವ ಹೊಯ್ಸಳ ಸಿನಿಮಾದ ಶೂಟಿಂಗ್ ಸ್ಪಾಟ್ ಗೂ ರಮ್ಯಾ ಭೇಟಿ ಮಾಡಿದ್ದರು.ಇದನ್ನು ಓದಿ –ಕೋಲಾರದಲ್ಲಿ ಜಗಳ ಬಿಡಿಸಲು ಹೋದ RSS ಮುಖಂಡನಿಗೆ ಚಾಕು ಇರಿತ
ಹಾಗಾಗಿ ಕೆ.ಆರ್.ಜಿ ಸ್ಟುಡಿಯೋ ಅಥವಾ ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ ಎನ್ನಲಾಗುತ್ತಿದೆ.
ಪದೇ ಪದೇ ಕೆ.ಆರ್.ಜಿ ಸ್ಟುಡಿಯೋ ಮಾಲೀಕರನ್ನು ರಮ್ಯಾ ಭೇಟಿ ಆಗುತ್ತಿರುವುದರಿಂದ ಈ ಟೀಮ್ ಮೂಲಕವೇ ರಮ್ಯಾ ಸಿನಿಮಾ ಮಾಡಬಹುದು ಎನ್ನುವ ಸುದ್ದಿ ದಟ್ಟವಾಗಿದೆ, ಇದು ಪುನೀತ್ ಅವರ ಆಸೆಯೂ ಆಗಿತ್ತು ಎನ್ನಲಾಗಿದೆ.
ಪುನೀತ್ ನಟಿಸಬೇಕಿದ್ದ, ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಬೇಕಿದ್ದ ಚಿತ್ರವೊಂದಕ್ಕೆ ರಮ್ಯಾ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಸ್ವತಃ ಪುನೀತ್ ರಾಜ್ ಕುಮಾರ್ ಅವರ ಆಸೆಯಾಗಿತ್ತಂತೆ. ಅದನ್ನು ಹೊಂಬಾಳೆ ಈಡೇರಿಸಲಿದೆ ಎನ್ನುವುದು ಸದ್ಯದ ವರ್ತಮಾನ.
ಇಂದು ಕೂಡ ರಮ್ಯಾ ಅವರು ಕೆ.ಆರ್.ಜಿ ಸ್ಟುಡಿಯೋ ಕಚೇರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಖ್ಯಾತ ನಿರ್ಮಾಪಕ ಜಯಣ್ಣ, ನಿರ್ದೇಶಕ ಯೋಗಿ ಜಿ ರಾಜ್, ಪುನೀತ್ ಅವರ ಕುಟುಂಬದ ಸದಸ್ಯರೇ ಆಗಿರುವ ಚೆನ್ನ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಈಗಾಗಲೇ ರಮ್ಯಾ ಅವರಿಗಾಗಿಯೇ ಕಥೆಯನ್ನು ಸಿದ್ಧ ಪಡಿಸುತ್ತಿದ್ದು, ಅತೀ ಶೀಘ್ರದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ, ಈ ಕುರಿತು ಕೆ.ಆರ್.ಜಿ ಸ್ಟುಡಿಯೋ ಯಾವುದೇ ಅಧಿಕೃತ ಮಾಹಿತಿಯನ್ನಂತೂ ನೀಡಿಲ್ಲ.
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
This website uses cookies.
Leave a Comment