ಜನರ ಇಂದಿನ ದುರಂತ ಸ್ಥಿತಿಗೆ ಕೊರೋನಾ ಕಾರಣವಲ್ಲ. ಪ್ರಧಾನಿ ಮೋದಿ ಅಧಿಕಾರದ ದಾಹ ಹಾಗೂ ಜನರ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲದಿರುವುದೇ ಕಾರಣ
- ಇದು ಮಾಜಿ ಸಂಸದೆ ರಮ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸರ್ಕಾರ, ಮೋದಿ ಧೋರಣೆ ಕಟುವಾಗಿ ಟೀಕಿಸಿದ ರೀತಿ.
ಕೊವಿಡ್ ನಿಂದ ಉಂಟಾಗಿರುವ ಸಾವು ನೋವು ತಡೆಯಬಹುದಿತ್ತು. ಜನರು ಸಾಯಬೇಕು ಎಂದು ಬಯಸಿರಲಿಲ್ಲ. ಆದರೆ ಮೋದಿ ಅಜಾಗರೂಕತೆ ಹಾಗೂ ದುರಹಂಕಾರದಿಂದ ಜನರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಂತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


ಓಹ್! ಈ ಯಮ್ಮ ಜಗತ್ತಿನಲ್ಲಿ ಇದ್ದಾಳೆ ಎಂಬುದು ತಿಳಿದಂತಾಯಿತು.ಇರಲಿ ಬಿಡಿ……ತೊಳೆಯುವವರೂ ಬೇಕಲ್ಲ
ಕೊಕ್ಕಡ ವೆಂಕಟ್ರಮಣ ಭಟ್ ಮಂಡ್ಯ