ಉಕ್ರೇನ್ ನ. ಖಾರ್ಕೀವ್ ನಲ್ಲಿ ರಷ್ಯಾ ನಡೆಸಿದ ಫಿರಂಗಿ ದಾಳಿಯಲ್ಲಿ ಕನಾ೯ಟಕದ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂಬ ವಿದ್ಯಾರ್ಥಿ ಬಲಿಯಾಗಿದ್ದಾರೆ.
ಕೇಂದ್ರದ ವಿದೇಶಾಂಗ ಇಲಾಖೆ ಮಾಹಿತಿ ಈ ಮಾಹಿತಿಯನ್ನು ದೃಡಪಡಿಸಿದ್ದಾರೆ.
4 ನೇ ವಷ೯ದ ಎಂಬಿಬಿಎಸ್ ನಲ್ಲಿ ಓದುತ್ತಿದ್ದ ನವೀನ್ ಸೂಪರ್ ಮಾರುಕಟ್ಟೆಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ.
ಈ ನಡುವೆ ಖಾರ್ಕೀವ್ ನಲ್ಲಿ ಇನ್ನೂ 5 ಸಾವಿರ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಭಾರತ ಸಕಾ೯ರ ರಷ್ಯಾ ಮತ್ತು ಉಕ್ರೇನ್ ರಾಯಭಾರಿ ಕಚೇರಿಯ ಜೊತೆ ಸಂಪರ್ಕದಲ್ಲಿ ಇದ್ದಾರೆ.
ಇತ್ತ ಚಳಗೇರಿಯಲ್ಲಿರುವ ಕುಟುಂಬದವರಲ್ಲಿ ಆಕ್ರೋಷ ವ್ಯಕ್ತವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ