ಉಕ್ರೇನ್ ನ. ಖಾರ್ಕೀವ್ ನಲ್ಲಿ ರಷ್ಯಾ ನಡೆಸಿದ ಫಿರಂಗಿ ದಾಳಿಯಲ್ಲಿ ಕನಾ೯ಟಕದ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂಬ ವಿದ್ಯಾರ್ಥಿ ಬಲಿಯಾಗಿದ್ದಾರೆ.
ಕೇಂದ್ರದ ವಿದೇಶಾಂಗ ಇಲಾಖೆ ಮಾಹಿತಿ ಈ ಮಾಹಿತಿಯನ್ನು ದೃಡಪಡಿಸಿದ್ದಾರೆ.
4 ನೇ ವಷ೯ದ ಎಂಬಿಬಿಎಸ್ ನಲ್ಲಿ ಓದುತ್ತಿದ್ದ ನವೀನ್ ಸೂಪರ್ ಮಾರುಕಟ್ಟೆಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ.
ಈ ನಡುವೆ ಖಾರ್ಕೀವ್ ನಲ್ಲಿ ಇನ್ನೂ 5 ಸಾವಿರ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಭಾರತ ಸಕಾ೯ರ ರಷ್ಯಾ ಮತ್ತು ಉಕ್ರೇನ್ ರಾಯಭಾರಿ ಕಚೇರಿಯ ಜೊತೆ ಸಂಪರ್ಕದಲ್ಲಿ ಇದ್ದಾರೆ.
ಇತ್ತ ಚಳಗೇರಿಯಲ್ಲಿರುವ ಕುಟುಂಬದವರಲ್ಲಿ ಆಕ್ರೋಷ ವ್ಯಕ್ತವಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ