ಉಕ್ರೇನ್ ನ. ಖಾರ್ಕೀವ್ ನಲ್ಲಿ ರಷ್ಯಾ ನಡೆಸಿದ ಫಿರಂಗಿ ದಾಳಿಯಲ್ಲಿ ಕನಾ೯ಟಕದ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂಬ ವಿದ್ಯಾರ್ಥಿ ಬಲಿಯಾಗಿದ್ದಾರೆ.
ಕೇಂದ್ರದ ವಿದೇಶಾಂಗ ಇಲಾಖೆ ಮಾಹಿತಿ ಈ ಮಾಹಿತಿಯನ್ನು ದೃಡಪಡಿಸಿದ್ದಾರೆ.
4 ನೇ ವಷ೯ದ ಎಂಬಿಬಿಎಸ್ ನಲ್ಲಿ ಓದುತ್ತಿದ್ದ ನವೀನ್ ಸೂಪರ್ ಮಾರುಕಟ್ಟೆಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ.
ಈ ನಡುವೆ ಖಾರ್ಕೀವ್ ನಲ್ಲಿ ಇನ್ನೂ 5 ಸಾವಿರ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಭಾರತ ಸಕಾ೯ರ ರಷ್ಯಾ ಮತ್ತು ಉಕ್ರೇನ್ ರಾಯಭಾರಿ ಕಚೇರಿಯ ಜೊತೆ ಸಂಪರ್ಕದಲ್ಲಿ ಇದ್ದಾರೆ.
ಇತ್ತ ಚಳಗೇರಿಯಲ್ಲಿರುವ ಕುಟುಂಬದವರಲ್ಲಿ ಆಕ್ರೋಷ ವ್ಯಕ್ತವಾಗಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ