ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್ ರಂಗಪ್ಪ ಅವರಿಗೆ ಹೆಚ್ಚುವರಿ ಜವಾಬ್ದಾರಿ ಅಧಿಕಾರ ನೀಡಿ ಸರ್ಕಾರ ಅದೇಶ ಮಾಡಿದೆ.
ನಿರ್ದೇಶಕ ರಂಗಪ್ಪ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿಯೂ ಹೆಚ್ಚುವರಿ ಪ್ರಭಾರ ಹುದ್ದೆ ನೀಡಲಾಗಿದೆ.
ಮುಂದಿನ ಆದೇಶದವರೆಗೆ ರಂಗಪ್ಪ ಈ ಹುದ್ದೆಯಲ್ಲೂ ಕೆಲಸ ನಿರ್ವಹಣೆ ಮಾಡಲಿದ್ದಾರೆ.