January 14, 2026

Newsnap Kannada

The World at your finger tips!

WhatsApp Image 2024 09 19 at 10.15.49 AM

ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರಿಗೆ ಜಾಮೀನು ಮಂಜೂರು

Spread the love

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಸಂಬಂಧ, ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಬುಧವಾರ, ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶ ಸಂತೋಷ್ ಗಜಾಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್, ಹಾಗೂ ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದರು.

ಇದನ್ನು ಓದಿ – ಸಿದ್ದರಾಮಯ್ಯ ಬಂಧಿಸಿ ವಿಚಾರಣೆ ನಡೆಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಅರ್ಜಿ

ಇದಕ್ಕೆ ಸಂಬಂಧಿಸಿದಂತೆ, ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಜಾಮೀನುಗಾಗಿ ಅಗತ್ಯ ಸಿದ್ಧತೆ ನಡೆಸುತ್ತಿದ್ದಾರೆ.

error: Content is protected !!