Main News

ಇಂದು ಸಂಜೆ ರಾವತ್ ಪಾರ್ಥಿವ ದೆಹಲಿಗೆ : ನರವಾಣಿ ಹೊಸ ಸಿಡಿಎಸ್ ? ತನಿಖೆ ಆರಂಭ

ತಮಿಳುನಾಡಿನಲ್ಲಿ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾಗಿದ ರಾವತ್ ಪಾರ್ಥಿವ ಶರೀರವನ್ನು ಇಂದು ಸಂಜೆ ವೇಳೆಗೆ ದೆಹಲಿಗೆ ರವಾನಿಸಲಾಗುತ್ತಿದೆ.

ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ಶನಿವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಬಳಿಕ ಕಾಮ್‍ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದೆ ದೆಹಲಿ ಕಂಟೋನ್‍ಮೆಂಟ್‍ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸದ್ಯ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರರವಿದೆ.

ಎಂ. ಎಂ. ನರವಾಣಿ ಹೊಸ ಸಿಡಿಎಸ್ ?

ಭೂಸೇನಾ ಮುಖ್ಯಸ್ಥ ಎಂ. ಎಂ. ನರವಾಣಿ ಅವರನ್ನು ಹೊಸ ಸಿಡಿಎಸ್ ಆಗಿ ನೇಮಕ ಮಾಡುವ ಸಾಧ್ಯತೆ ಇದೆ
ಕಳೆದ ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಭದ್ರತಾ ನೇಮಕಾತಿ ಸಮಿತಿ ಸಭೆಯಲ್ಲಿ ಚಚಿ೯ಸಲಾಗಿದೆ. ಮುಂದಿನ ಏಪ್ರಿಲ್ ನಲ್ಲಿ ನರವಾಣಿ ನಿವೃತ್ತರಾಗಲಿದ್ದಾರೆ

ಏರ್ ಚೀಪ್ ಮಾಷ೯ಲ್
ವಿ ಆರ್ ಚೌಧರಿ ಹೆಲಿಕ್ಯಾಪ್ಟರ್ ಪತನ ಹಾಗೂ ದುರಂತಕ್ಕೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚುವ ತನಿಖಾ ಸಮಿತಿಯ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ವಿ ಆರ್ ಚೌದರಿ ಹಾಗೂ ವಿಧಿ ವಿಜ್ಞಾನ ತಂಡವು ಈಗಾಗಲೇ ದುರಂತ ಸ್ಥಳ ಕುನೂರಿಗೆ ತಲುಪಿ ಪರಶೀಲನೆ ನಡೆಸಿದ್ದಾರೆ. ಹೆಲಿಕ್ಯಾಪ್ಟರ್ ಬ್ಲಾಕ್ ಬಾಕ್ಸ್ ಗಾಗಿ ಹುಡುಕಾಟ ನಡೆಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024