ರಾಜಸ್ಥಾನ ರಾಯಲ್ಸ್ (RR) ವಿರುದ್ದ ಮಂಗಳವಾರ ನಡೆದ ಪಂದ್ಯದಲ್ಲಿ ಆರ್ ಸಿ ಬಿ (RCB) ಕೊನೆಗೂ 4 ವಿಕೆಟ್ ಗಳಿಂದ ರೋಚಕ ಜಯ ಸಾಧಿಸಿತು. ಶಹಬಾಜ್ – ಕಾರ್ತಿಕ್ ಗೆಲುವಿನ ರುವಾರಿಗಳಾಗಿದದಾರೆ
ಮುಂಬೈನ ವಾಖೆಂಡಿ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿ ಬಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಗೆಲುವಿನ ನಗೆ ಬೀರುವಂತೆ ಮಾಡಿದರು.
ಷಹಬಾಜ್ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಆರ್ ಸಿ ಬಿ ಇದುವರೆಗೂ ಅಡಿರುವ ಮೂರು ಪಂದ್ಯದಲ್ಲಿ ಎರಡನ್ನು ಗೆದ್ದುಕೊಂಡಂತಾಗಿದೆ. ದಿನೇಶ್ ಕಾರ್ತಿಕ್ 23 ಬಾಲ್ ಗಳಿಗೆ 45 ಬಾರಿ ಉತ್ತಮ ಆಟ ಅಡಿದರು
ಆರ್ ಸಿಬಿ ಆರಂಭಿ ಆಟಗಾರರು ಪಂದ್ಯದ ಗೆಲುವಿಗೆ ಬುನಾದಿ ಹಾಕಿದರು, ಕೊಹ್ಲಿ, ವಿಲ್ಲೆ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ.
- BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
- ರಾತ್ರಿ ರಹಸ್ಯ ಸಭೆ ನಡೆಸಿ ಇಂದು ದಿಢೀರ್ ದೆಹಲಿಗೆ ಹೊರಟ ಸಿಎಂ
- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
- ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
- ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
- ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
More Stories
BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
ರಾತ್ರಿ ರಹಸ್ಯ ಸಭೆ ನಡೆಸಿ ಇಂದು ದಿಢೀರ್ ದೆಹಲಿಗೆ ಹೊರಟ ಸಿಎಂ
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು