ಇನ್ನು ಹಲವು ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ದ ಎಂದು ಜೆಡಿಎಸ್ ದಳಪತಿ ಕುಮಾರಸ್ವಾಮಿ ಸಂದೇಶ ರವಾನೆ ಮಾಡಿದ್ದಾರೆ.
ಈ ಬಾರಿ ಮತ್ತೆ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಮಗೆ 50 ಸೀಟ್ ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನಮ್ಮ ಷರತ್ತು ಈಡೇರಿಸುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ.ಶಿವಮೊಗ್ಗ ಬಳಿ ಬಸ್ ಗಳ ನಡುವೆ ಭೀಕರ ಅಪಘಾತ: 4 ಮಂದಿ ಸಾವು
ಸಮ್ಮಿಶ್ರ ಸರ್ಕಾರಗಳಡಿ ಎರಡು ಬಾರಿ ಮುಖ್ಯಮಂತ್ರಿಯಾದಾಗ ಕುಮಾರಸ್ವಾಮಿ ಇಕ್ಕಟ್ಟಿನ ಸ್ಥಿತಿ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಸ್ಪಷ್ಟ ನಿಲುವು ಹೊಂದಿದ್ದು, ಕೆಲ ಷರತ್ತು ಪೂರೈಸಿದರೆ ಮಾತ್ರ ಮೈತ್ರಿಗೆ ರೆಡಿ ಎಂದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು