2023 ಚುನಾವಣೆಗೆ ತಯಾರಿ ಶುರು ಮಾಡಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ 2022 ಜನವರಿ 15ರಿಂದ ಜನರ ಮುಂದೆ ಹೋಗುವುದಾಗಿ ಪ್ರಕಟಿಸಿದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ನಾನು ಕಾಂಗ್ರೆಸ್ ಅವರ ರೀತಿ ಬೀದಿಗಿಳಿದು ಸ್ಟಂಟ್ ಮಾಡಲ್ಲ. ನನ್ನ ಮುಂದಿನ ಕಾರ್ಯಕ್ರಮಗಳನ್ನು ತಯಾರು ಮಾಡಿ ಜನರಿಗೆ ತಿಳಿಸುತ್ತೇನೆ. ಆದಕ್ಕಾಗಿ ಜನವರಿ 15ರಿಂದ ನಾನು ಜನರ ಮುಂದೆ ಹೋಗಲು ಸಿದ್ದ ನಾಗಿದ್ದೇನೆ ಎಂದರು.
ಮುಂದಿನ ವರ್ಷ ಸಂಕ್ರಾಂತಿಯಿಂದ ಕೊರೋನಾ ಕಡಿಮೆ ಆಗುತ್ತೆ.
ಆಗ ಇನ್ನೂ ಒಂದು ವರ್ಷ ಟೈಂ ಇರುತ್ತೆ. ಆಗ ನಾನು ಜನರ ಮುಂದೆ ಹೋಗುತ್ತೆ ಎಂದರು.
ಕಾಂಗ್ರೆಸ್ ನವರು ಚುನಾವಣೆ ಬಂತು ಅಂದಾಗ ಎಲ್ಲಾ ಕೊಡವಿಕೊಂಡು ಗರಿಗರಿ ಬಟ್ಟೆ ಹಾಕೊಂಡು ಬರುತ್ತಾರೆ.ದೊಡ್ಡ ಸಾಧನೆ ಮಾಡಿದ್ದೇನೆ ಅಂದು ಕೊಂಡಿದ್ದಾರೆ.
ನನಗೆ ಬೇಕಿರೋದು ಜನರು ನೆಮ್ಮದಿಯಿಂದ ಬದುಕುವ ಅವಕಾಶ ಕಲ್ಪಿಸುವುದು .
ಅದನ್ನು ಕೊಡುವುದಕ್ಕೆ ನನ್ನದೇ ಆದ ಕಾರ್ಯಕ್ರಮ ರೂಪಿಸಿ
ಜನರಿಗೆ ಆ ಕಾರ್ಯಕ್ರಮಗಳನ್ನು ಇಡುತ್ತೇನೆ ಎಂದು ಹೇಳಿದರು.
ಈ ಹಿಂದೆ ಸಾಕಷ್ಟು ಕೆಲಸ ಮಾಡಿದ್ದಾನೆ ಎಂಬ ನಂಬಿಕೆ ಇದ್ದರೆ ಜನರು ನನಗೆ ಮತ ನೀಡುತ್ತಾರೆ ಎಂ ವಿಶ್ವಾಸವನ್ನು ವ್ಯಕ್ತಪಡಿಸಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment