ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ ಅರೋಪದಲ್ಲಿ ಸಿನಿಮಾ ನಿರ್ಮಾಪಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚಿಸಿದ್ದ ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ, ಚಂದ್ರಶೇಖರ್ ಅವರನ್ನು ರಾಜಾಜಿನಗರ ಪೋಲಿಸರು ಬಂಧಿಸಿದ್ದಾರೆ.
ಇದನ್ನು ಓದಿ –ವಿಶ್ವ ಪರಿಸರ ದಿನಾಚರಣೆ: ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ಉಚಿತ ಸಸಿ ವಿತರಣೆ
ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಿಸಿದ್ದ ಮಂಜುನಾಥ್ ಸಿನಿಮಾಗೆ ಕೋಟ್ಯಾಂತರ ರು ಬಂಡವಾಳ ಹೂಡಿದ್ದ. ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೇ ಮಂಜುನಾಥ್ ನಿಗೆ ನಷ್ಟವಾಗಿತ್ತು. ಬಳಿಕ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಕಚೇರಿಯನ್ನು ತೆರೆದಿದ್ದ. ಬಳಿಕ ಕಡಿಮೆ ಬೆಲೆ ನಿವೇಶನ ಕೊಡಿಸುವುದಾಗಿ ಪುಷ್ಪಕುಮಾರ್ ಎಂಬುವರಿಗೆ ವಂಚಿಸಿದ್ದ. ಹೀಗಾಗಿ ಪುಷ್ಪಕುಮಾರ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ