ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ ಅರೋಪದಲ್ಲಿ ಸಿನಿಮಾ ನಿರ್ಮಾಪಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚಿಸಿದ್ದ ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ, ಚಂದ್ರಶೇಖರ್ ಅವರನ್ನು ರಾಜಾಜಿನಗರ ಪೋಲಿಸರು ಬಂಧಿಸಿದ್ದಾರೆ.
ಇದನ್ನು ಓದಿ –ವಿಶ್ವ ಪರಿಸರ ದಿನಾಚರಣೆ: ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ಉಚಿತ ಸಸಿ ವಿತರಣೆ
ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಿಸಿದ್ದ ಮಂಜುನಾಥ್ ಸಿನಿಮಾಗೆ ಕೋಟ್ಯಾಂತರ ರು ಬಂಡವಾಳ ಹೂಡಿದ್ದ. ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೇ ಮಂಜುನಾಥ್ ನಿಗೆ ನಷ್ಟವಾಗಿತ್ತು. ಬಳಿಕ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಕಚೇರಿಯನ್ನು ತೆರೆದಿದ್ದ. ಬಳಿಕ ಕಡಿಮೆ ಬೆಲೆ ನಿವೇಶನ ಕೊಡಿಸುವುದಾಗಿ ಪುಷ್ಪಕುಮಾರ್ ಎಂಬುವರಿಗೆ ವಂಚಿಸಿದ್ದ. ಹೀಗಾಗಿ ಪುಷ್ಪಕುಮಾರ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
More Stories
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ