ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ ಅರೋಪದಲ್ಲಿ ಸಿನಿಮಾ ನಿರ್ಮಾಪಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚಿಸಿದ್ದ ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ, ಚಂದ್ರಶೇಖರ್ ಅವರನ್ನು ರಾಜಾಜಿನಗರ ಪೋಲಿಸರು ಬಂಧಿಸಿದ್ದಾರೆ.
ಇದನ್ನು ಓದಿ –ವಿಶ್ವ ಪರಿಸರ ದಿನಾಚರಣೆ: ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ಉಚಿತ ಸಸಿ ವಿತರಣೆ
ಕೋಮಲ್ ನಟನೆಯ ಲೊಡ್ಡೆ ಸಿನಿಮಾ ನಿರ್ಮಿಸಿದ್ದ ಮಂಜುನಾಥ್ ಸಿನಿಮಾಗೆ ಕೋಟ್ಯಾಂತರ ರು ಬಂಡವಾಳ ಹೂಡಿದ್ದ. ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೇ ಮಂಜುನಾಥ್ ನಿಗೆ ನಷ್ಟವಾಗಿತ್ತು. ಬಳಿಕ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಕಚೇರಿಯನ್ನು ತೆರೆದಿದ್ದ. ಬಳಿಕ ಕಡಿಮೆ ಬೆಲೆ ನಿವೇಶನ ಕೊಡಿಸುವುದಾಗಿ ಪುಷ್ಪಕುಮಾರ್ ಎಂಬುವರಿಗೆ ವಂಚಿಸಿದ್ದ. ಹೀಗಾಗಿ ಪುಷ್ಪಕುಮಾರ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment