ಸುದ್ದಿಗಾರರ ಜೊತೆ ಮಾತನಾಡಿದ ನಾಗೇಶ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಇವತ್ತು ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದರು.ಸಿಎಂ ಬೊಮ್ಮಾಯಿ ಪಿಎಗೆ ಹನಿಟ್ರ್ಯಾಪ್; ಬ್ಲಾಕ್ ಮೇಲ್ ಮಾಡಿದ ಯುವತಿ
15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೇವೆ 13,363 ಜನ 1:1 ಆಧಾರದಲ್ಲಿ ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. ಆದರೆ ಅಲ್ಲಿ ಸ್ವಲ್ಪ ಕೊರತೆ ಆಗಿದೆ. 5 ಸಾವಿರ ಹುದ್ದೆ ಪೈಕಿ 4,187 ಪಟ್ಟಿ ರಿಲೀಸ್ ಆಗಿದೆ (ಕಲ್ಯಾಣ ಕರ್ನಾಟಕ). ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
This website uses cookies.
Leave a Comment