Trending

ಎಸ್ ಎಸ್ ಎಲ್ ಸಿ ಪಾಸಾದವರಿಗೆ ರೈಲ್ವೆಯಲ್ಲಿ 3624 ಖಾಲಿ ಹುದ್ದೆಗಳ ನೇಮಕಾತಿ

ಎಸ್ ಎಸ್ ಎಲ್ ಸಿ ಪಾಸಾದ ನಿರುದ್ಯೋಗಿಗಳಿಗೆ ರೈಲ್ವೆ ಇಲಾಖೆಯಲ್ಲಿ 3624 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುವುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು rrc-wr.com ವೆಬ್‌ಸೈಟ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 27 ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.

ಶೈಕ್ಷಣಿಕ ವಿದ್ಯಾರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 50% ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು.

ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳು.

ಅಭ್ಯರ್ಥಿಗಳ ಆಯ್ಕೆ : ಅಭ್ಯರ್ಥಿಗಳ ಆಯ್ಕೆಯು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕವನ್ನ ಪಾವತಿಸಬೇಕು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024