ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಕಳೆದ ರಾತ್ರಿಯಿಂದ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದೆ. ಮಂಡ್ಯದ KRS ಆಣೆಕಟ್ಟೆಗೆ 26 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. KRS ಆಣೆಕಟ್ಟೆಯ ಇಂದಿನ ನೀರಿನ ಪ್ರಮಾಣ 112.64 ಅಡಿ ಇದೆ. ಆಣೆಕಟ್ಟೆ ಭರ್ತಿಗೆ ಇನ್ನು ಕೇವಲ 12 ಅಡಿ ಬಾಕಿ ಇದೆ.
ಕೊಡಗಿನ ಬ್ರಹ್ಮಗಿರಿ ತಪ್ಪಲಲ್ಲಿ ಮಳೆ ಕಡಿಮೆಯಾದರಿಂದ ನೀರಿನ ಮಟ್ಟ ಇಳಿಕೆಯಾಗಿದೆ, ತ್ರಿವೇಣಿ ಸಂಗಮದಲ್ಲೂ ಗಣನೀಯವಾಗಿ ನೀರು ತಗ್ಗಿದೆ. ಭಾಗಮಂಡಲ ನಾಪೋಕ್ಲು ರಸ್ತೆ ಮೇಲೆ ಅರ್ಧ ಅಡಿ ನೀರು ನಿಂತಿದ್ದು ಮಡಿಕೇರಿ ಭಾಗಮಂಡಲ ರಸ್ತೆಯಲ್ಲಿ ಸಂಚಾರ ಆರಂಭವಾಗಿದೆ.
ಅಕ್ರಮ ಆಸ್ತಿ ಗಳಿಕೆ : ಕಾಂಗ್ರೆಸ್ ಶಾಸಕ ಜಮೀರ್ ನಿವಾಸದ ಮೇಲೆ ACB ದಾಳಿ
ಕಳೆದ ವಾರ ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರೀ ಮಳೆಯಾಗಿದ್ದರಿಂದ ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಮುಳುಗಡೆಯಾಗಿತ್ತು.
KRS ನೀರಿನ ಮಟ್ಟ :
ಗರಿಷ್ಠ ಮಟ್ಟ -124.80 ಅಡಿ
ಇಂದಿನ ಮಟ್ಟ -112.64 ಅಡಿ
ಒಳಹರಿವು – 26695 ಕ್ಯೂಸೆಕ್
ಹೊರಹರಿವು -1284 ಕ್ಯೂಸೆಕ್
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್