Main News

ಕರ್ನಾಟಕಕ್ಕೆ ಮತ್ತೆ ಬರೆ : ತ. ನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಿ – CWRC ಸೂಚನೆ

ನವದೆಹಲಿ : ತಮಿಳುನಾಡಿಗೆ ಮತ್ತೆ ನಿತ್ಯ 15 ದಿನಗಳ ಕಾಲ 3 ಸಾವಿರ ಕ್ಯೂಸಕ್ ನೀರು ಹರಿಸಲು ಸಿ ಡಬ್ಲ್ಯೂ ಆರ್ ಸಿ ಕರ್ನಾಟಕಕ್ಕೆ ಸೂಚಿಸಿದೆ.

ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ , 15 ದಿನಗಳ ಕಾಲವೂ ನಿತ್ಯ 13 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿತ್ತು.

ಅದರೆ CWRC ಕರ್ನಾಟಕಕ್ಕೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.

ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು, ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದೆ.ಮಳೆಯಾಗುತ್ತಿದ್ದರೂ ಕರ್ನಾಟಕ ಸರಿಯಾಗಿ ನೀರು ಹರಿಸಿಲ್ಲ ಎಂದು ವಾದ ಮಂಡಿಸಿದೆ.

ಸಿಡಬ್ಲ್ಯೂಎಂಎ ಆದೇಶವನ್ನು ಕರ್ನಾಟಕ ಸರಿಯಾಗಿ ಪಾಲಿಸುತ್ತಿಲ್ಲ. ಮಳೆ ಹೆಚ್ಚಾಗಿರುವ ಪ್ರಮಾಣ ಆಧರಿಸಿ ನೀರನ್ನು ಹರಿಸಬೇಕು. ಪ್ರತಿದಿನ 13000 ಕ್ಯೂಸೆಕ್ ನೀರು ಹರಿಸಬೇಕು ಎಂದು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳ ವಾದ ಮಂಡಿಸಿದ್ದಾರೆ.ಮಹಿಷ ದಸರಾ ಬೆಂಬಲಿಸಿ ಅ. 13 ರಂದು ಮಂಡ್ಯದಿಂದ ಮೈಸೂರಿಗೆ ಪ್ರಗತಿಪರರ ಬೈಕ್ ಜಾಥಾ : ಲಕ್ಷ್ಮಣ್

ವಾದಗಳನ್ನು ಆಲಿಸಿದ ನಂತರ ಮತ್ತೆ ಸಿಡಬ್ಲ್ಯೂ ಆರ್ ಸಿ ಯು ಕರ್ನಾಟಕಕ್ಕೆ ಪ್ರತಿನಿತ್ಯ ತಮಿಳುನಾಡಿಗೆ 15 ದಿನಗಳವರೆಗೆ 3000 ಕ್ಕೆ ನೀರು ಹರಿಸುವಂತೆ ಸೂಚನೆ ನೀಡಿದೆ ಕರ್ನಾಟಕ್ಕೆ ಮತ್ತೆ ಬರೆ ಹಾಕಿದಂತಾಗಿದೆ.

Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024