ಮಂಡ್ಯ : ಮಂಡ್ಯದಲ್ಲಿ ಬೇಸಿಗೆ ಕಬ್ಬಿಗೆ ಅಗತ್ಯವಾದ ನೀರನ್ನು ಜಲಸಂಪನ್ಮೂಲ ಇಲಾಖೆ ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ.
ಜಿಲ್ಲೆಯಲ್ಲಿ ಬೆಳೆದು ನಿಂತ ಕಬ್ಬಿಗೆ ಈಗ ಅಗತ್ಯ ನೀರು ಕೊಡದೇ ಹೋದರೆ40 ಲಕ್ಷಕ್ಕೂ ಅಧಿಕ ಟನ್ ಕಬ್ಬು ನೀರಿಲ್ಲದೇ ಒಣಗಿ ಹೋಗಿ ರೈತರಿಗೆ ಭಾರಿ ನಷ್ಟ ಉಂಟಾಗುತ್ತಿತ್ತು.
ರೈತರ ಒತ್ತಾಯಕ್ಕೆ ಮಣಿದು ಜಿಲ್ಲಾ ಮಂತ್ರಿ ಚಲುವರಾಯಸ್ವಾಮಿ ಅವರ ನಿರ್ಧೇಶನದ ಮೇರೆಗೆ ವಿಶ್ವೇಶ್ವರಯ್ಯ ನಾಲೆಗೆ 2500 ಕ್ಯುಸೆಕ್ ಹಾಗೂ ಕುಡಿಯುವ ನೀರಿಗಾಗಿ ಕಾವೇರಿ ನದಿಗೆ 500 ಕ್ಯುಸೆಕ್ ನೀರನ್ನು ನೀರಾವರಿ ಇಲಾಖೆ ಬಿಡುಗಡೆ ಮಾಡಿದೆ.ಮಂಡ್ಯದ ಹುಡುಗಿ ಜೊತೆ ನಟ ಪ್ರಥಮ್ ನಿಶ್ಚಿತಾರ್ಥ
ಕೆಆರ್ ಎಸ್ ಆಣೆಕಟ್ಟೆಯಲ್ಲಿ ಈಗ 83 ಅಡಿ ನೀರಿದೆ. ಒಂದೆರಡು ದಿನದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾದ್ಯತೆ ಇದೆ ಈ ನಡುವೆ ಮಂಗಳವಾರ ಸಂಜೆ ಕೆ ಆರ್ ಎಸ್ ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು