ಮಂಡ್ಯ : ಮಂಡ್ಯದಲ್ಲಿ ಬೇಸಿಗೆ ಕಬ್ಬಿಗೆ ಅಗತ್ಯವಾದ ನೀರನ್ನು ಜಲಸಂಪನ್ಮೂಲ ಇಲಾಖೆ ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ.
ಜಿಲ್ಲೆಯಲ್ಲಿ ಬೆಳೆದು ನಿಂತ ಕಬ್ಬಿಗೆ ಈಗ ಅಗತ್ಯ ನೀರು ಕೊಡದೇ ಹೋದರೆ40 ಲಕ್ಷಕ್ಕೂ ಅಧಿಕ ಟನ್ ಕಬ್ಬು ನೀರಿಲ್ಲದೇ ಒಣಗಿ ಹೋಗಿ ರೈತರಿಗೆ ಭಾರಿ ನಷ್ಟ ಉಂಟಾಗುತ್ತಿತ್ತು.
ರೈತರ ಒತ್ತಾಯಕ್ಕೆ ಮಣಿದು ಜಿಲ್ಲಾ ಮಂತ್ರಿ ಚಲುವರಾಯಸ್ವಾಮಿ ಅವರ ನಿರ್ಧೇಶನದ ಮೇರೆಗೆ ವಿಶ್ವೇಶ್ವರಯ್ಯ ನಾಲೆಗೆ 2500 ಕ್ಯುಸೆಕ್ ಹಾಗೂ ಕುಡಿಯುವ ನೀರಿಗಾಗಿ ಕಾವೇರಿ ನದಿಗೆ 500 ಕ್ಯುಸೆಕ್ ನೀರನ್ನು ನೀರಾವರಿ ಇಲಾಖೆ ಬಿಡುಗಡೆ ಮಾಡಿದೆ.ಮಂಡ್ಯದ ಹುಡುಗಿ ಜೊತೆ ನಟ ಪ್ರಥಮ್ ನಿಶ್ಚಿತಾರ್ಥ
ಕೆಆರ್ ಎಸ್ ಆಣೆಕಟ್ಟೆಯಲ್ಲಿ ಈಗ 83 ಅಡಿ ನೀರಿದೆ. ಒಂದೆರಡು ದಿನದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾದ್ಯತೆ ಇದೆ ಈ ನಡುವೆ ಮಂಗಳವಾರ ಸಂಜೆ ಕೆ ಆರ್ ಎಸ್ ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ