ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ (ಆಜಾದಿ ಕಾ ಅಮೃತ್ ಮಹೋತ್ಸವ್) ಅಂಗವಾಗಿ ₹ 1, 2, 5, 10 ಮತ್ತು 20 ರ ಮುಖಬೆಲೆಯ ನಾಣ್ಯಗಳನ್ನು ಸೋಮವಾರ ಬಿಡುಗಡೆ ಮಾಡಿದರು. ವಿಶೇಷ ಸರಣಿಯ ನಾಣ್ಯಗಳನ್ನು ಅಂಧರೂ ಸುಲಭವಾಗಿ ಗುರುತಿಸಬಹುದಾದ ರೀತಿಯಲ್ಲಿ ಈ ನಾಣ್ಯಗಳನ್ನು ವಿನ್ಯಾಸಗೊಳಿಸಲಾಗಿದೆ.
ವಿಶೇಷ ನಾಣ್ಯಗಳು ಚಲಾವಣೆಗೆ ಬರಲಿವೆ.
ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಹೊಸ ಸರಣಿಯ ನಾಣ್ಯಗಳು ಅಮೃತ ಕಾಲದ ಗುರಿಯನ್ನು ನೆನಪಿಸುತ್ತವೆ. ದೇಶದ ಅಭಿವೃದ್ಧಿಗೆ ಶ್ರಮಿಸಲು ಜನರನ್ನು ಪ್ರೇರೇಪಿಸುತ್ತವೆ’ ಎಂದು ಹೇಳಿದ್ದಾರೆ. ಹೊಸ ನಾಣ್ಯಗಳನ್ನು ಆಯ್ದ ಶಾಖೆಗಳ ಮೂಲಕ ವಿತರಿಸಲಾಗುವುದು ಎಂದು ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು