ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ (ಆಜಾದಿ ಕಾ ಅಮೃತ್ ಮಹೋತ್ಸವ್) ಅಂಗವಾಗಿ ₹ 1, 2, 5, 10 ಮತ್ತು 20 ರ ಮುಖಬೆಲೆಯ ನಾಣ್ಯಗಳನ್ನು ಸೋಮವಾರ ಬಿಡುಗಡೆ ಮಾಡಿದರು. ವಿಶೇಷ ಸರಣಿಯ ನಾಣ್ಯಗಳನ್ನು ಅಂಧರೂ ಸುಲಭವಾಗಿ ಗುರುತಿಸಬಹುದಾದ ರೀತಿಯಲ್ಲಿ ಈ ನಾಣ್ಯಗಳನ್ನು ವಿನ್ಯಾಸಗೊಳಿಸಲಾಗಿದೆ.
ವಿಶೇಷ ನಾಣ್ಯಗಳು ಚಲಾವಣೆಗೆ ಬರಲಿವೆ.
ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಹೊಸ ಸರಣಿಯ ನಾಣ್ಯಗಳು ಅಮೃತ ಕಾಲದ ಗುರಿಯನ್ನು ನೆನಪಿಸುತ್ತವೆ. ದೇಶದ ಅಭಿವೃದ್ಧಿಗೆ ಶ್ರಮಿಸಲು ಜನರನ್ನು ಪ್ರೇರೇಪಿಸುತ್ತವೆ’ ಎಂದು ಹೇಳಿದ್ದಾರೆ. ಹೊಸ ನಾಣ್ಯಗಳನ್ನು ಆಯ್ದ ಶಾಖೆಗಳ ಮೂಲಕ ವಿತರಿಸಲಾಗುವುದು ಎಂದು ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಹೇಳಿವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ