ಕಾರಿನ ಜೊತೆಗೆ ಚಂದ್ರಶೇಖರ್ ಶವವೂ ಕೂಡ ಪತ್ತೆ ಆಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಕಳೆದ ಭಾನುವಾರ ರಾತ್ರಿ ನಿಗೂಢ ರೀತಿಯಲ್ಲಿ ಕಣ್ಮರೆ ಆಗಿದ್ದ ಚಂದ್ರಶೇಖರ್ ಇದೀಗ ಶವವಾಗಿ ಪತ್ತೆ ಆಗಿದ್ದಾರೆ. ಸೇತುವೆಯ ತಡೆಗೋಡೆ ಬಳಿ ಶವ ಪತ್ತೆಯಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನೂರಾರು ಜನರು ಆಗಮಿಸಿದ್ದಾರೆ. ಪೊಲೀಸರು ಸಹ ಸ್ಥಳಕ್ಕೆ ಆಗಮಿಸಿ ತನಿಖೆ ಚುರುಕುಗೊಳಿಸಿದ್ದಾರೆ. ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಅವಕಾಶ
ಈಗಾಗಲೇ ಪೊಲೀಸರು ಚಂದ್ರಶೇಖರ್ ಸ್ನೇಹಿತ ಶಿವಮೊಗ್ಗ ಮೂಲದ ಕಿರಣ್ ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಡದಕಟ್ಟೆ ಬಳಿ ಜನರು ಜಮಾಯಿಸಿದ್ದು, ರೇಣುಕಾಚಾರ್ಯ ಆಕ್ರಂದನ ಮುಗಿಲುಮುಟ್ಟಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment