crime

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ರವರಿಂದ ಸ್ಪೋಟಕ ಮಾಹಿತಿ

ಬೆಂಗಳೂರು : ಶೆಡ್‌ನಿಂದ ನಾನು ಬಂದ ಮೇಲೆ ಇವರೆಲ್ಲರು ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌ ಹೇಳಿದ್ದಾರೆ.

ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರಂತರ ವಿಚಾರಣೆ ನಡೆಸುತ್ತಿದ್ದು , ಈ ವೇಳೆ ನನಗೇನು ಗೊತ್ತಿಲ್ಲ ಸರ್ , ಅವನನ್ನು ಕರೆದುಕೊಂಡು ಬಂದಿದ್ದಾರೆ ಎಂದು ನನಗೆ ತಿಳಿದಿರಲಿಲ್ಲ.

ರೇಣುಕಾಸ್ವಾಮಿಯನ್ನು ಕರ್ಕೊಂಡ್ ಬಂದಿದ್ದ ದಿನ ನಾನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿದ್ದೆ . ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದಿರುವುದಾಗಿ ನನ್ನ ಕಿವಿಯಲ್ಲಿ ಹೇಳಿದಾಗ , ನಾನು ಮನೆಗೆ ಹೋಗಿ ಪವಿತ್ರಾಳನ್ನು ಕರೆದುಕೊಂಡು ಶೆಡ್‌ಗೆ ಬಂದೆ.

ಅವನನ್ನು ಕೊಲೆ ಮಾಡಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ . ನನ್ನನು ಮತ್ತು ಪವಿತ್ರಾಳನ್ನು ನೋಡುತ್ತಿದ್ದಂತೆ ಅವನು ಕ್ಷಮೆ ಕೇಳಿದ , ನಂತರ ಅವನಿಗೆ ಊಟಕ್ಕೆ ದುಡ್ಡು ಕೊಟ್ಟು ಊಟ ಮಾಡಿಕೊಂಡು ಊರಿಗೆ ಹೋಗುವಂತೆ ಹೇಳಿ ಬಂದೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ವಿದ್ಯಾರ್ಥಿಗಳಳು ದುರ್ಮರಣ

ನಾನು ಶೆಡ್‌ನಿಂದ ಬಂದ ಮೇಲೆ ಅವರೆಲ್ಲರು ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌ ಹೇಳಿದ್ದಾರೆ.

Team Newsnap
Leave a Comment

Recent Posts

ಸರ್ಕಾರಿ ನೌಕರರಿಗೆ 27% ವೇತನ ಹೆಚ್ಚಳ : ಸಿಎಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More

June 20, 2024

KSRTC ಬಸ್ ಟಿಕೆಟ್ ದರ ಹೆಚ್ಚಳ..?

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು… Read More

June 19, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24… Read More

June 19, 2024

ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ… Read More

June 18, 2024

ಪೆಂಡ್ರೈವ್ ಕೇಸ್ : ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ… Read More

June 18, 2024

ನಾಳೆ ಜೆಡಿಎಸ್ ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು… Read More

June 17, 2024