crime

ರೇಣುಕಾಸ್ವಾಮಿ ಮರ್ಡರ್ ಕೇಸ್ : ಸೆಕ್ಯೂರಿಟಿ ಗಾರ್ಡ್ ನಿಂದ ಸ್ಪೋಟಕ ಹೇಳಿಕೆ

ಬೆಂಗಳೂರು : ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ಸೆಕ್ಯೂರಿಟಿ ಗಾರ್ಡ್ ವಿಷ್ಣು ಸ್ಪೋಟಕ ವಾದಂತಹ ಹೇಳಿಕೆ ನೀಡಿದ್ದು, ರೇಣುಕಾ ಸ್ವಾಮಿ ಕರೆದುಕೊಂಡು ಬಂದು ಥಳಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ರೇಣುಕಾ ಸ್ವಾಮಿಯನ್ನು ಇಲ್ಲಿಗೆ ಕರೆದುಕೊಂಡು ಥಳಿಸಿದ್ದರು ಎಂದು ಶೆಡ್ ಸೆಕ್ಯೂರಿಟಿ ಗಾರ್ಡ ಪೊಲೀಸರ ವಿಚಾರಣೆಯ ವೇಳೆ ಸ್ಪೋಟಕ ವಾದಂತ ನೀಡಿದ್ದು ,ರೇಣುಕಾಸ್ವಾಮಿ ಕರ್ಕೊಂಡು ಬಂದಾಗ ಗೇಟ್ ತೆಗೆದಿದ್ದು ನಾನೇ. ದರ್ಶನ್ ಸೇರಿ ಎಲ್ಲ ಆರೋಪಿಗಳು ಷಡ್ ಗೆ ಬಂದಿದ್ದರು.

ಇದನ್ನು ಓದಿ – ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಂತಿ ತುಳಿದು ದುರ್ಮರಣ

ಶೆಡ್ ನಲ್ಲಿರುವ ಕೊಠಡಿಗೆ ರೇಣುಕಾ ಸ್ವಾಮಿಯನ್ನು ಕರೆದುಕೊಂಡು ಬಂದಿದ್ದರು ಎಂದು ಪಟ್ಟಣಗೆರೆ ಸೆಕ್ಯೂರಿಟಿ ಕಾರ್ಡ್ ವಿಷ್ಣು ಸ್ಪೋಟಕ ಮಾಹಿತಿ ನೀಡಿದ್ದಾನೆ.

Team Newsnap
Leave a Comment

Recent Posts

ಕೆ ಆರ್ ಎಸ್ ಗೆ 9 ಸಾವಿರ ಕ್ಯುಸೆಕ್ ಒಳಹರಿವು – 95.50 ಅಡಿ ನೀರು – ಕಬಿನಿಗೆ ಭರ್ತಿಗೆ 7 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. ಕೆಆರ್ ಎಸ್ ನೀರಿನ ಮಟ್ಟ… Read More

July 1, 2024

ವೀರಪ್ಪ ಮೊಯಿಲಿ ಪುತ್ರಿ ಹಂಸ ಮೊಯಿಲಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಮಾರ್ಪಾಡಿ ವೀರಪ್ಪ ಮೊಯಿಲಿ ಅವರ ಕಿರಿಯ ಪುತ್ರಿ ಹಂಸ… Read More

June 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,150 ರೂಪಾಯಿ ದಾಖಲಾಗಿದೆ. 24… Read More

June 30, 2024

ವಿಶ್ವಕಪ್‌ ಗೆಲುವಿನೊಂದಿಗೆ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್‌ ಕೊಹ್ಲಿ

ಭಾರತೀಯ ಕ್ರಿಕೆಟ್ ತಂಡ ಎರಡನೇ ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಗೆದ್ದ ಬೆನ್ನಲ್ಲೇ ವಿರಾಟ್‌ ಕೊಹ್ಲಿ (Virat… Read More

June 30, 2024

ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ : ಕಾರು, ಬೈಕ್ ಗಳು ಜಖಂ – ಚಾಲಕನಿಗೆ ಗಂಭೀರ ಗಾಯ

ಮಂಡ್ಯ : ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ ರಸ್ತೆಯಿಂದ ಸರ್ವೀಸ್‌ ರಸ್ತೆಗೆ ನುಗ್ಗಿ ಹಳ್ಳಕ್ಕೆ… Read More

June 29, 2024

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಸಜೀವ ದಹನ

ಚೆನ್ನೈ : ಇಂದು ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ,ಮೂವರು ಸಾವನ್ನಪ್ಪಿದ್ದಾರೆ ಮತ್ತು… Read More

June 29, 2024