ಕುಲು ಮನಾಲಿ ಪ್ರವಾಸಕ್ಕೆಂದು ಪ್ಯಾಕೇಜ್ ಟೂರ್ನಲ್ಲಿ ತೆರಳಿದ್ದ ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದ ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ, ಪ್ರವಾಸಕ್ಕೆ ಹೋದ ಮೇಲೆ ಭಾನುವಾರ ಕೊನೆಯ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದು, ಮಳೆ ಜಾಸ್ತಿ ಇದೆ, ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ನಾವು ಕೊಠಡಿಯಲ್ಲಿ ಸುರಕ್ಷಿತವಾಗಿದ್ದೇವೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು.
ಇದುವರೆಗೂ ಯಾರೊಬ್ಬರ ಬಗ್ಗೆಯೂ ಮಾಹಿತಿ ಇಲ್ಲ. ಈ ಬಗ್ಗೆ ಮನೆಯವರು ಆತಂಕಗೊಂಡಿದ್ದು, ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿ ಸುರಕ್ಷಿತವಾಗಿ ಕರೆತರುವಂತೆ ಮನವಿ ಮಾಡಿದ್ದಾರೆ.
ಇವರೊಂದಿಗೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದು, ಯಾವ ಟ್ರ್ಯಾವಲ್ಸ್ ಎಂಬ ಬಗ್ಗೆ ಸಂಬಂಧಿಕರಿಗೆ ಸಮರ್ಪಕ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
More Stories
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
“ನಮ್ಮನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ” – ಪ್ರಮೋದಾ ದೇವಿ ಒಡೆಯರ್
ಮುಡಾ ಪ್ರಕರಣ: ಕ್ಲೀನ್ ಚಿಟ್ ವದಂತಿ – ‘ನನಗೆ ಗೊತ್ತಿಲ್ಲ’ ಎಂದು ಸಿಎಂ ಸ್ಪಷ್ಟನೆ