ನಾಳೆಯೇ ಕಾಂಗ್ರೆಸ್ ನ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೆನೆ. ನಾನು ಮತ್ತೆ ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ , ಇದುವರೆಗೂ ಮಾಧ್ಯಮದವರು ನನ್ನ ಕೈ ಹಿಡಿದಿದ್ದೀರಿ. ಯಾವುದೇ ಕಾರಣಕ್ಕೂ ನನ್ನ ಕೈ ಬಿಡಬೇಡಿ, ನಾನು ಬಡವ ದುಡ್ಡಿಲ್ಲ. ನೊಂದಿದ್ದೇನೆ . 40 ಕೋಟಿ ರು ಸಾಲ, 9 ಮಕ್ಕಳು ಇದ್ದಾರೆ ಎಂದು
ಇಬ್ರಾಹಿಂ ಕಣ್ಣೀರಿಟ್ಟಿದ್ದಾರೆ.
ನನ್ನ ಮನಸು ನೋಯಿಸಿದವರಿಗೆ ಯಾವತ್ತು ಒಳ್ಳೆದಾಗಲ್ಲ. ನಾನು ಪಕ್ಷ ಬಿಡುವ ಬಗ್ಗೆ ಕಾಂಗ್ರೆಸ್ ಗಲಿಬಿಲಿ ಆಗಿದೆ. ಸಿದ್ದರಾಮಯ್ಯ ನನ್ನನ್ನು ಆತ್ಮೀಯರು ಅಂತಾರೆ, ಇದೇನಾ ಆತ್ಮೀಯತೆ? ಡಿಕೆಶಿ ಅವರು ಮಾತ್ರ ದೊಡ್ಡವರು ಅವರ ಬಗ್ಗೆ ನಾನು ಮಾತಾಡ್ಬಾರ್ದು ಎಂದು ಬೇಸರ ವ್ಯಕ್ತಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು